ನಿನ್ನೆ ರಾತ್ರಿಯಿಂದ ಬಾಡಿ ಇಟ್ಕೊಂಡು ಕಾಯ್ತಾ ಇದೀವಿ ಬೆಳಗ್ಗೆ 7.30 ಕ್ಕೆ ಅಂತ್ಯಕ್ರಿಯೆ ಮಾಡಿದ್ರು ಅಂತಾ ಮೃತ ಸಂಬಂಧಿಕರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಕೊವಿಡ್ ನಾಗಾಲೋಟ ಮುಂದುವರಿದಿದೆ ಹೀಗಾಗಿ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಅಂತಾ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ರು.
ಜರನ ಒತ್ತಡಕ್ಕೆ ಮಣಿದು ನಿಯಮ ಸಡಿಲಿಸಿದರೆ ಸೋಂಕು ಹೆಚ್ಚಾಗಬಹುದು ಎಂಬ ಆತಂಕ ಸರ್ಕಾರದ ವಲಯದಲ್ಲಿ ವ್ಯಕ್ತವಾಗಿದೆ. ಹೀಗಾಗಿ ನಿನ್ನೆಯ ಮಾರ್ಗಸೂಚಿಗೆ ಬದ್ಧರಿರಲು ಉನ್ನತ ಅಧಿಕಾರಿಗಳೂ ತೀರ್ಮಾನಿಸಿದ್ದಾರೆ.
Prahlad Patel in Madhya Pradesh: ದಮೋಹ್ ಲೋಕಸಭಾ ಕ್ಷೇತ್ರದ ಬಿಜೆಪಿ ಪ್ರತಿನಿಧಿ ಹಾಗೂ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಪಟೇಲ್ ಅವರಲ್ಲಿ ಕೊವಿಡ್ ರೋಗಿಯ ಸಂಬಂಧಿಯೊಬ್ಬರು ಆಕ್ಸಿಜನ್ ಸಿಗುತ್ತಿಲ್ಲ ಎಂದು ಹೇಳಿದಾಗ ಹೀಗೆ ಹೇಳಿದ್ರೆ ಕಪಾಳಕ್ಕೆ ಎರಡೇಟು ಸಿಗುತ್ತದೆ ಎಂದು ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ.
Shahnawaz Shaikh: ಮಲಾಡ್ ಪ್ರದೇಶದಲ್ಲಿರುವ ಮಲ್ವನಿ ಓಣಿಯ ಹೀರೋ ಆಗಿದ್ದಾರೆ ಶಹನವಾಜ್ ಶೇಖ್. ಯೂನಿಟಿ ಅಂಡ್ ಡಿಗ್ನಿಟಿ ಫೌಂಡೇಷನ್ ಎಂಬ ಸಂಸ್ಥೆಯ ಮೂಲಕ ಶೇಖ್ ಉಚಿತ ಆಕ್ಸಿಜನ್ ಪೂರೈಸುತ್ತಿದ್ದಾರೆ. ಆಕ್ಸಿಜನ್ ಅಗತ್ಯವಿರುವ ಜನರಿಗೆ ಆಕ್ಸಿಜನ್ ಖರೀದಿಸಿ ಕೊಡುವುದಕ್ಕಾಗಿ ಶೇಖ್ ತನ್ನ ಬಳಿ ಇದ್ದ ಫೋರ್ಡ್ ಎಂಡೀವರ್ ಕಾರು ಮಾರಿದ್ದರು.
ನಿನ್ನೆ ಬಂದಿದ್ದ ಕೊರೊನಾ ಮೃತದೇಹಗಳಲ್ಲಿನ ಬಾಡಿಗಳೇ ಇನ್ನೂ ದಹನ ಮಾಡೋಕೆ ಆಗಿಲ್ಲ, ಈಗ ಮತ್ತೆ ಬಂದಿದೆ! ರಾತ್ರೀ ಇಡೀ ಅಂತ್ಯಕ್ರಿಯೆ ಮಾಡಿದ್ರು ಮುಗಿತಿಲ್ಲ ದಹನ ಕಾರ್ಯ, ನಿನ್ನೆ ರಾತ್ರಿ 8 ಗಂಟೆಗೆ 40 ಆ್ಯಂಬುಲೆನ್ಸ್ ಕ್ಯೂನಲ್ಲಿ ಬಂದು ನಿಂತಿದೆ. ಅದ್ರಲ್ಲೇ ಇನ್ನೂ 2 ಬಾಡಿಗಳು ಉಳಿದಿವೆ ಅಂತಾ ಚಿತಾಗಾರದ ಸಿಬ್ಬಂದಿ ಹೇಳಿದ್ದಾರೆ.
ಸರ್ಕಾರದ ಹೇಳಿಕೆಗಳು ಕೇವಲ ಕಾಗದಗಳ ಮೇಲಿವೆ. ವ್ಯವಸ್ಥೆ ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳಿ. ಎಲ್ಲಾ ಆಸ್ಪತ್ರೆಗಳ ಮುಂದೆ ಹೆಲ್ಪ್ ಡೆಸ್ಕ್ ಸ್ಥಾಪಿಸಿ. ಬೆಡ್ ಎಲ್ಲಿ ಖಾಲಿ ಇದೆ ಎಂಬುದರ ಮಾಹಿತಿ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿತು.
ಸರ್ಕಾರ ಒಂದೆಡೆ ಕೊರೊನಾ ಲಸಿಕೆಯನ್ನು ಪಡೆದುಕೊಳ್ಳಿ ಎಂದು ತಿಳಿ ಹೇಳುತ್ತಿದೆ. ಆದರೆ ಅದೇಕೋ ಏನೋ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಬೇಜಾವಬ್ದಾರಿ ತೋರುತ್ತಿದ್ದಾರೆ. ಈ ಮಧ್ಯೆ ಲಸಿಕೆ ಹಾಕಿಸಿಕೊಂಡವರು ಸಾವನ್ನಪ್ಪುತ್ತಿದ್ದಾರ? ಎಂಬ ಪ್ರಶ್ನೆ ಹಲವರಿಗೆ ಇದೆ.
ಕೊರೊನಾ ಅವ್ಯವಸ್ಥೆ ತಾಯಿ ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತ Police!